ಚಿತ್ರ: ದೇವರಗುಡಿ
ಸಾಹಿತ್ಯ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಪಿ
ಚೆಲುವೆಯ ಅಂದದ ಮೊಗಕೇ ಕಣ್ಣೇ ಭೂಷಣ
ನಲಿಯುತ ಬಾಳುವ ಮನೆಗೇ ಹೆಣ್ಣೇ ಭೂಷಣ
ಸುಖಸಂಸಾರಕೆ ಎಂದೂ ಸತಿಯೇ ಕಾರಣ
ಬಾನಿಗೆ ಎಂದೆಂದಿಗೂ ಆ ರವಿಯೇ ಭೂಷಣ
ಬಳುಕುವಾ ಲತೆಗೆ ಹೆಣ್ಣಿನಾ ಮುಡಿಗೆ ಹೂವೇ ಭೂಷಣ
ರಜನಿಗೆ ಎಂದೆಂದಿಗೂ ಆ ಶಶಿಯೇ ಭೂಷಣ
ಅರಳಿದಾ ಮನಕೆ ಹವಳದಾ ತುಟಿಗೆ ನಗುವೇ ಭೂಷಣ
ನೋವಿಗೇ ...ನಲಿವಿಗೇ....ಹೆಣ್ಣೇ ಕಾರಣ....
ಚೆಲುವೆಯ ಅಂದದ ಮೊಗಕೇ ಕಣ್ಣೇ ಭೂಷಣ...
ಮದುವೆಯು ಅನುಬಂಧವು ಎಂದೂ ಅಳಿಯದು
ಕೋಪದಾ ಕಿಡಿಗೆ ರೋಷದಾ ಉರಿಗೆ ಒಲವೂ ಬಾಡದೂ
ದೇಹವು ದೂರಾದರೂ ಮನಸೂ ಮರೆಯದು
ಬೆರೆತಿಹಾ ಜೀವ ವಿರಹದಾ ನೋವ ಎಂದೂ ಸಹಿಸದೂ
ಒಲವಿನಾ...ಜೀವನಾ...ಸುಖಕೇ ಸಾಧನಾ...
ಚೆಲುವೆಯ ಅಂದದ ಮೊಗಕೇ ಕಣ್ಣೇ ಭೂಷಣ...
Thursday, October 23, 2008
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಚಿತ್ರ:ತಿರುಗುಬಾಣ
ರಚನೆ: ಚಿ.ಉದಯಶಂಕರ್
ಸಂಗೀತ: ಸತ್ಯಂ
ಹಿನ್ನಲೆ ಗಾಯನ: ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಮ್
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಕರುನಾಡು ಸ್ವರ್ಗದ ಸೀಮೆ
ಕಾವೇರಿ ಹುಟ್ಟಿದ ನಾಡು
ಕಲ್ಲಲ್ಲಿ ಕಲೆಯನು ಕಂಡ
ಬೇಲೂರ ಶಿಲ್ಪದ ಬೀಡು
ಬಸವೇಶ್ವರ ರನ್ನ ಪಂಪರ
ಕವಿವಾಣಿಯ ನಾಡು
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ...
ಚಾಮುಂಡಿ ರಕ್ಷೆಯು ನಮಗೆ
ಗೊಮ್ಮಟೇಶ ಕಾವಲು ಇಲ್ಲಿ
ಶೃoಗೇರಿ ಶಾರದೆ ಲೀಲೆ
ರಸತುಂಗೆಯಾಗಿದೆ ಇಲ್ಲಿ
ವಿಶ್ವಖ್ಹ್ಯಾತಿಯ ವಿಶ್ವೇಶ್ವರಯ್ಯ
ಜನಿಸಿದ ಈ ನಾಡು
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ...
ಎಳೇಳು ಜನ್ಮವೇ ಬರಲಿ
ಈ ಮಣ್ಣಲಿ ನಾನು ಹುಟ್ಟುವೆ
ಏನೇನು ಕಷ್ಟವೇ ಇರಲಿ
ಸಿರಿಗನ್ನಡಕಾಗೆ ದುಡಿಯುವೆ
ತನು ಕನ್ನಡ ನುಡಿ ಕನ್ನಡ
ಮನ ಕನ್ನಡವಾಗಿರಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ...
ರಚನೆ: ಚಿ.ಉದಯಶಂಕರ್
ಸಂಗೀತ: ಸತ್ಯಂ
ಹಿನ್ನಲೆ ಗಾಯನ: ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಮ್
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಕರುನಾಡು ಸ್ವರ್ಗದ ಸೀಮೆ
ಕಾವೇರಿ ಹುಟ್ಟಿದ ನಾಡು
ಕಲ್ಲಲ್ಲಿ ಕಲೆಯನು ಕಂಡ
ಬೇಲೂರ ಶಿಲ್ಪದ ಬೀಡು
ಬಸವೇಶ್ವರ ರನ್ನ ಪಂಪರ
ಕವಿವಾಣಿಯ ನಾಡು
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ...
ಚಾಮುಂಡಿ ರಕ್ಷೆಯು ನಮಗೆ
ಗೊಮ್ಮಟೇಶ ಕಾವಲು ಇಲ್ಲಿ
ಶೃoಗೇರಿ ಶಾರದೆ ಲೀಲೆ
ರಸತುಂಗೆಯಾಗಿದೆ ಇಲ್ಲಿ
ವಿಶ್ವಖ್ಹ್ಯಾತಿಯ ವಿಶ್ವೇಶ್ವರಯ್ಯ
ಜನಿಸಿದ ಈ ನಾಡು
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ...
ಎಳೇಳು ಜನ್ಮವೇ ಬರಲಿ
ಈ ಮಣ್ಣಲಿ ನಾನು ಹುಟ್ಟುವೆ
ಏನೇನು ಕಷ್ಟವೇ ಇರಲಿ
ಸಿರಿಗನ್ನಡಕಾಗೆ ದುಡಿಯುವೆ
ತನು ಕನ್ನಡ ನುಡಿ ಕನ್ನಡ
ಮನ ಕನ್ನಡವಾಗಿರಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ...
Labels:
ಎಸ್.ಪಿ,
ಚಿ.ಉದಯಶಂಕರ್,
ಚಿತ್ರ ಗೀತೆ,
ತಿರುಗುಬಾಣ,
ಸತ್ಯಂ
Thursday, October 16, 2008
ನೀನಾಡದಾ ಮಾತು ಮಾತಲ್ಲ
ಚಿತ್ರ: ಕಾಮನಬಿಲ್ಲು
ರಚನೆ: ಚಿ.ಉದಯಶಂಕರ್
ಸಂಗೀತ: ಉಪೇಂದ್ರ ಕುಮಾರ್
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಹ್ಮಣ್ಯಮ್ ಹಾಗೂ ಸುಲೋಚನಾ
ನೀನಾಡದಾ ಮಾತು ಮಾತಲ್ಲ
ನೀನಾಡದಾ ಹಾಡು ಹಾಡಲ್ಲ
ನೀನಿಲ್ಲದಾ ಮನೆ ಮನೆಯಲ್ಲ
ನೀನಿಲ್ಲದೇ ನನಗೆ ಬಾಳಿಲ್ಲ
ನಲ್ಲೆ ನೀನು ಮುಡಿಯದ ಹೂವಲ್ಲಿ ಅಂದವಿಲ್ಲ
ಚೆಲುವೆ ನೀನು ಸವಿಯದ ಹಣ್ಣಲ್ಲಿ ಸಿಹಿಯು ಇಲ್ಲ
ನಿನ್ನಂಥ ಮಾತುಗಾರನ ಇನ್ನೆಲ್ಲೂ ನಾನು ಕಾಣೆನು
ಇನಿಯ ಸೋತೆನು
ನೀನಾಡದಾ ಮಾತು...
ನಲ್ಲ ನಿನ್ನ ಕಾಣದ ದಿನವೆಲ್ಲ ಶಾಂತಿಯಿಲ್ಲ
ಚೆಲುವ ನಿನ್ನ ಸೇರದ ಇರುಳಲ್ಲಿ ಸೌಖ್ಯವಿಲ್ಲ
ಮುದ್ದಾಗಿ ಮಾತನಾಡುತ ಮಾತಲ್ಲಿ ನಿನ್ನ ಗೆಲ್ಲುತ
ಸರಸ ತುಂಬಿದೆ
ನೀನಾಡದಾ ಮಾತು ಮಾತಲ್ಲ...
ರಚನೆ: ಚಿ.ಉದಯಶಂಕರ್
ಸಂಗೀತ: ಉಪೇಂದ್ರ ಕುಮಾರ್
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಹ್ಮಣ್ಯಮ್ ಹಾಗೂ ಸುಲೋಚನಾ
ನೀನಾಡದಾ ಮಾತು ಮಾತಲ್ಲ
ನೀನಾಡದಾ ಹಾಡು ಹಾಡಲ್ಲ
ನೀನಿಲ್ಲದಾ ಮನೆ ಮನೆಯಲ್ಲ
ನೀನಿಲ್ಲದೇ ನನಗೆ ಬಾಳಿಲ್ಲ
ನಲ್ಲೆ ನೀನು ಮುಡಿಯದ ಹೂವಲ್ಲಿ ಅಂದವಿಲ್ಲ
ಚೆಲುವೆ ನೀನು ಸವಿಯದ ಹಣ್ಣಲ್ಲಿ ಸಿಹಿಯು ಇಲ್ಲ
ನಿನ್ನಂಥ ಮಾತುಗಾರನ ಇನ್ನೆಲ್ಲೂ ನಾನು ಕಾಣೆನು
ಇನಿಯ ಸೋತೆನು
ನೀನಾಡದಾ ಮಾತು...
ನಲ್ಲ ನಿನ್ನ ಕಾಣದ ದಿನವೆಲ್ಲ ಶಾಂತಿಯಿಲ್ಲ
ಚೆಲುವ ನಿನ್ನ ಸೇರದ ಇರುಳಲ್ಲಿ ಸೌಖ್ಯವಿಲ್ಲ
ಮುದ್ದಾಗಿ ಮಾತನಾಡುತ ಮಾತಲ್ಲಿ ನಿನ್ನ ಗೆಲ್ಲುತ
ಸರಸ ತುಂಬಿದೆ
ನೀನಾಡದಾ ಮಾತು ಮಾತಲ್ಲ...
Labels:
ಉಪೇಂದ್ರ ಕುಮಾರ್,
ಎಸ್.ಪಿ,
ಕಾಮನಬಿಲ್ಲು,
ಚಿ.ಉದಯಶಂಕರ್,
ಚಿತ್ರ ಗೀತೆ,
ಸುಲೋಚನಾ
Tuesday, September 30, 2008
ಮೂಕ ಹಕ್ಕಿಯು ಹಾಡುತಿದೆ
ಚಿತ್ರ:ಧರ್ಮಸೆರೆ
ರಚನೆ: ವಿಜಯನಾರಸಿಂಹ
ಸಂಗೀತ: ಉಪೇಂದ್ರ ಕುಮಾರ್
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ ಮತ್ತು ಎಸ್.ಜಾನಕಿ
ಮೂಕ ಹಕ್ಕಿಯು ಹಾಡುತಿದೆ
ಹಾಡುತಿದೆ ಹಾಡುತಿದೆ ಹಾಡುತಿದೆ
ಭಾಷೆಗೂ ನಿಲುಕದ ಭಾವಗೀತೆಯ
ಸಾರಿ ಸಾರಿ ಹಾಡುತಿದೆ
ಸಖನೊಡಗೂಡೀ ಸುಖವನು ಕಾಣೋ
ಸುಂದರ ಸ್ವಪ್ನವ ಕಂಡು
ಹಿಗ್ಗಿ ಹಿಗ್ಗುತಾ ಹಾರುತಲಿರಲು
ಹಕ್ಕಿಯ ರೆಕ್ಕೆ ಮುರಿದಿತ್ತು..
ಮೂಕ ಹಕ್ಕಿಯು ಹಾಡುತಿದೆ...
ತಂಪಿನ ನೆರಳೆ ಬೆಂಕಿಯ ಕಾರಿತು
ಹಕ್ಕಿಯು ವಿಲವಿಲ ಒದ್ದಾಡಿತು
ನಾನಾ ಬಗೆಯ ವಿಷ ಬಾಣಗಳು
ಹಕ್ಕಿಯ ಒಡಲಿಗೆ ನಾಟಿತ್ತು
ವೇದನೆಯಲ್ಲಿ ತತ್ತರಿಸುತ್ತಾ
ತವರಿಗೆ ಹಕ್ಕಿ ಮರಳಿತ್ತು
ತನ್ನ ತವರಿಗೆ ಹಕ್ಕಿ ಮರಳಿತು
ಮರಳಿತು ಮರಳಿತು ಮರಳಿತು
ಒಂದೆಡೆ ತಾಯಾಗೋ ಹರುಷದ ಹಸಿರು
ಇನ್ನೊಂದೆಡೆ ಚೀತ್ಕಾರದ ಬಿಸಿ ಉಸಿರು ಉಸಿರು
ಒಂದೆಡೆ ತಾಯಾಗೋ ಹರುಷದ ಹಸಿರು
ಇನ್ನೊಂದೆಡೆ ಚೀತ್ಕಾರದ ಬಿಸಿ ಉಸಿರು ಉಸಿರು
ಸಂಕಟದಾ ಸುಳಿದಾಳಿಗೆ
ಹಕ್ಕಿ ಸುತ್ತಿ ಸುತ್ತಿತು
ಸುತ್ತಿ ಸುತ್ತಿ ಸುತ್ತಿತು
ಮೂಕ ಹಕ್ಕಿಯು ಹಾಡುತಿದೆ...
ರಚನೆ: ವಿಜಯನಾರಸಿಂಹ
ಸಂಗೀತ: ಉಪೇಂದ್ರ ಕುಮಾರ್
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ ಮತ್ತು ಎಸ್.ಜಾನಕಿ
ಮೂಕ ಹಕ್ಕಿಯು ಹಾಡುತಿದೆ
ಹಾಡುತಿದೆ ಹಾಡುತಿದೆ ಹಾಡುತಿದೆ
ಭಾಷೆಗೂ ನಿಲುಕದ ಭಾವಗೀತೆಯ
ಸಾರಿ ಸಾರಿ ಹಾಡುತಿದೆ
ಸಖನೊಡಗೂಡೀ ಸುಖವನು ಕಾಣೋ
ಸುಂದರ ಸ್ವಪ್ನವ ಕಂಡು
ಹಿಗ್ಗಿ ಹಿಗ್ಗುತಾ ಹಾರುತಲಿರಲು
ಹಕ್ಕಿಯ ರೆಕ್ಕೆ ಮುರಿದಿತ್ತು..
ಮೂಕ ಹಕ್ಕಿಯು ಹಾಡುತಿದೆ...
ತಂಪಿನ ನೆರಳೆ ಬೆಂಕಿಯ ಕಾರಿತು
ಹಕ್ಕಿಯು ವಿಲವಿಲ ಒದ್ದಾಡಿತು
ನಾನಾ ಬಗೆಯ ವಿಷ ಬಾಣಗಳು
ಹಕ್ಕಿಯ ಒಡಲಿಗೆ ನಾಟಿತ್ತು
ವೇದನೆಯಲ್ಲಿ ತತ್ತರಿಸುತ್ತಾ
ತವರಿಗೆ ಹಕ್ಕಿ ಮರಳಿತ್ತು
ತನ್ನ ತವರಿಗೆ ಹಕ್ಕಿ ಮರಳಿತು
ಮರಳಿತು ಮರಳಿತು ಮರಳಿತು
ಒಂದೆಡೆ ತಾಯಾಗೋ ಹರುಷದ ಹಸಿರು
ಇನ್ನೊಂದೆಡೆ ಚೀತ್ಕಾರದ ಬಿಸಿ ಉಸಿರು ಉಸಿರು
ಒಂದೆಡೆ ತಾಯಾಗೋ ಹರುಷದ ಹಸಿರು
ಇನ್ನೊಂದೆಡೆ ಚೀತ್ಕಾರದ ಬಿಸಿ ಉಸಿರು ಉಸಿರು
ಸಂಕಟದಾ ಸುಳಿದಾಳಿಗೆ
ಹಕ್ಕಿ ಸುತ್ತಿ ಸುತ್ತಿತು
ಸುತ್ತಿ ಸುತ್ತಿ ಸುತ್ತಿತು
ಮೂಕ ಹಕ್ಕಿಯು ಹಾಡುತಿದೆ...
Labels:
ಉಪೇಂದ್ರ ಕುಮಾರ್,
ಎಸ್.ಜಾನಕಿ,
ಎಸ್.ಪಿ,
ಚಿತ್ರ ಗೀತೆ,
ಧರ್ಮಸೆರೆ,
ವಿಜಯನಾರಸಿಂಹ
Sunday, September 7, 2008
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ
ರಚನೆ: ಎನ್.ಎಸ್.ಲಕ್ಷ್ಮಿನಾರಾಯಣ ಭಟ್ಟ
ಸ೦ಗೀತ: ಮೈಸೂರು ಅನಂತಸ್ವಾಮಿ
ಹಿನ್ನಲೆ ಗಾಯನ: ಪಲ್ಲವಿ ಅರುಣ್
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ
ನಾ ತಾಳಲಾರೆ ಈ ವಿರಹ ಕೃಷ್ಣ
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ
ಕಮಲವಿಲ್ಲದ ಕೆರೆ ನನ್ನ ಬಾಳು
ಚ೦ದ್ರ ಇಲ್ಲದ ರಾತ್ರಿ ಬೀಳು
ಕಮಲವಿಲ್ಲದ ಕೆರೆ ನನ್ನ ಬಾಳು
ಚ೦ದ್ರನಿಲ್ಲದ ರಾತ್ರಿ ಬೀಳು
ನೀ ಸಿಗದೆ ಉರಿ ಉರಿ ಕಳೆದೆ ಇರುಳ
ಮಾತಿಲ್ಲ ಬಿಗಿದಿದೆ ದುಃಖ ಕೊರಳ
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ...
ಅನ್ನ ಸೇರದು ನಿದ್ದೆ ಬ೦ದುದೆ೦ದು
ಕುದಿವೆ ಒ೦ದೇ ಸಮ ಕೃಷ್ಣಾ ಎ೦ದು
ಅನ್ನ ಸೇರದು ನಿದ್ದೆ ಬ೦ದುದೆ೦ದು
ಕುದಿವೆ ಒ೦ದೇ ಸಮ ಕೃಷ್ಣಾ ಎ೦ದು
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ...
ಒಳಗಿರುವ ಗಿರಿಧರನೆ ಹೊರಗೆ ಬಾರೋ
ಕಣ್ಣೆದುರು ನಿ೦ತು ಆ ರೂಪ ತೋರೋ
ಒಳಗಿರುವ ಗಿರಿಧರನೆ ಹೊರಗೆ ಬಾರೋ
ಕಣ್ಣೆದುರು ನಿ೦ತು ಆ ರೂಪ ತೋರೋ
ಜನುಮ ಜನುಮದಾ ರಾಗ ನನ್ನ ಪ್ರೀತಿ
ಕೃಷ್ಣಾ... ಕೃಷ್ಣಾ... ಕೃಷ್ಣಾ... ಕೃಷ್ಣಾ...
ಜನುಮ ಜನುಮದಾ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೆ ಅದರ ರೀತಿ
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ...
ಸ೦ಗೀತ: ಮೈಸೂರು ಅನಂತಸ್ವಾಮಿ
ಹಿನ್ನಲೆ ಗಾಯನ: ಪಲ್ಲವಿ ಅರುಣ್
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ
ನಾ ತಾಳಲಾರೆ ಈ ವಿರಹ ಕೃಷ್ಣ
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ
ಕಮಲವಿಲ್ಲದ ಕೆರೆ ನನ್ನ ಬಾಳು
ಚ೦ದ್ರ ಇಲ್ಲದ ರಾತ್ರಿ ಬೀಳು
ಕಮಲವಿಲ್ಲದ ಕೆರೆ ನನ್ನ ಬಾಳು
ಚ೦ದ್ರನಿಲ್ಲದ ರಾತ್ರಿ ಬೀಳು
ನೀ ಸಿಗದೆ ಉರಿ ಉರಿ ಕಳೆದೆ ಇರುಳ
ಮಾತಿಲ್ಲ ಬಿಗಿದಿದೆ ದುಃಖ ಕೊರಳ
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ...
ಅನ್ನ ಸೇರದು ನಿದ್ದೆ ಬ೦ದುದೆ೦ದು
ಕುದಿವೆ ಒ೦ದೇ ಸಮ ಕೃಷ್ಣಾ ಎ೦ದು
ಅನ್ನ ಸೇರದು ನಿದ್ದೆ ಬ೦ದುದೆ೦ದು
ಕುದಿವೆ ಒ೦ದೇ ಸಮ ಕೃಷ್ಣಾ ಎ೦ದು
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ...
ಒಳಗಿರುವ ಗಿರಿಧರನೆ ಹೊರಗೆ ಬಾರೋ
ಕಣ್ಣೆದುರು ನಿ೦ತು ಆ ರೂಪ ತೋರೋ
ಒಳಗಿರುವ ಗಿರಿಧರನೆ ಹೊರಗೆ ಬಾರೋ
ಕಣ್ಣೆದುರು ನಿ೦ತು ಆ ರೂಪ ತೋರೋ
ಜನುಮ ಜನುಮದಾ ರಾಗ ನನ್ನ ಪ್ರೀತಿ
ಕೃಷ್ಣಾ... ಕೃಷ್ಣಾ... ಕೃಷ್ಣಾ... ಕೃಷ್ಣಾ...
ಜನುಮ ಜನುಮದಾ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೆ ಅದರ ರೀತಿ
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ...
Monday, August 25, 2008
ನೀ ಹೀಂಗ ನೋಡಬ್ಯಾಡ ನನ್ನ
ರಚನೆ : ಡಾ.ದ.ರಾ.ಬೇಂದ್ರೆ
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ರಾಜಕುಮಾರ್ ಭಾರತಿ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ದಾರೀಲಿ ನೆನೆದ ಕೈ ಹಿಡಿದೆ ನೀನು ತಣ್ಣsಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲಿನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ ನಾನು ದೇವರಂತ ತಿಳಿದಿಯೇನ ನೀ ನನ್ನ
ನೀ ಹೀಂಗ ನೋಡಬ್ಯಾಡ ನನ್ನ...
ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಾoಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ ಹೆಣ್ಣ ಹೇಳು ನಿನ್ನವೇನ ಈ ಕಣ್ಣು
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ
ನೀ ಹೀಂಗ ನೋಡಬ್ಯಾಡ ನನ್ನ...
ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು ನಡ ನಡಕ ಹುಚ್ಚನಗಿ ಯಾಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡದ್ಹಾಂಗೆ ಗಾಳಿಯ ನೆವಕ
ಅತ್ತಾರೆ ಅತ್ತುಬಿಡು ಹೊನಲು ಬರಲಿ ನಕ್ಯಾಕೆ ಮರಸತೀ ದು:ಖ
ಎವೆಬಡಿಸಿ ಕೆಡವು ಬಿರಿಗಣ್ಣು ಬ್ಯಾಡ ತುಟಿಕಚ್ಚಿ ಹಿಡಿಯದಿರು ಬಿಕ್ಕ
ನೀ ಹೀಂಗ ನೋಡಬ್ಯಾಡ ನನ್ನ...
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ರಾಜಕುಮಾರ್ ಭಾರತಿ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ದಾರೀಲಿ ನೆನೆದ ಕೈ ಹಿಡಿದೆ ನೀನು ತಣ್ಣsಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲಿನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ ನಾನು ದೇವರಂತ ತಿಳಿದಿಯೇನ ನೀ ನನ್ನ
ನೀ ಹೀಂಗ ನೋಡಬ್ಯಾಡ ನನ್ನ...
ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಾoಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ ಹೆಣ್ಣ ಹೇಳು ನಿನ್ನವೇನ ಈ ಕಣ್ಣು
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ
ನೀ ಹೀಂಗ ನೋಡಬ್ಯಾಡ ನನ್ನ...
ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು ನಡ ನಡಕ ಹುಚ್ಚನಗಿ ಯಾಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡದ್ಹಾಂಗೆ ಗಾಳಿಯ ನೆವಕ
ಅತ್ತಾರೆ ಅತ್ತುಬಿಡು ಹೊನಲು ಬರಲಿ ನಕ್ಯಾಕೆ ಮರಸತೀ ದು:ಖ
ಎವೆಬಡಿಸಿ ಕೆಡವು ಬಿರಿಗಣ್ಣು ಬ್ಯಾಡ ತುಟಿಕಚ್ಚಿ ಹಿಡಿಯದಿರು ಬಿಕ್ಕ
ನೀ ಹೀಂಗ ನೋಡಬ್ಯಾಡ ನನ್ನ...
Thursday, August 7, 2008
ಶ್ರಾವಣ ಮಾಸ ಬಂದಾಗ ಆನಂದ ತಂದಾಗ
ಚಿತ್ರ: ಶ್ರಾವಣ ಬಂತು
ರಚನೆ: ಚಿ.ಉದಯಶಂಕರ್
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್ ಮತ್ತು ವಾಣಿ ಜಯರಾಮ್
ಶ್ರಾವಣ ಮಾಸ ಬಂದಾಗ ಆನಂದ ತಂದಾಗ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ನೀ ನನ್ನ ಜೊತೆಯಾಗಿ ಇರುವಾಗ ಹಿತವಾಗಿ
ಬಿಸಿಲೆಲ್ಲ ತಂಪಾಗಿ ಬೆಳದಿಂಗಳಂತಾಗಿ
ಮಾತೆಲ್ಲ ಹಾಡಾಗಿ ಆ ಹಾಡು ಇಂಪಾಗಿ
ಯುಗವೊಂದು ದಿನವಾಗಿ ಕ್ಷಣವಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ಶ್ರಾವಣ ಮಾಸ ಬಂದಾಗ ಆನಂದ ತಂದಾಗ...
ಮುಗಿಲೆಲ್ಲ ಕಪ್ಪಾಗಿ ಮಿಂಚಿಂದ ಬೆಳಕಾಗಿ
ಗುಡುಗಿಂದ ಸದ್ದಾಗಿ ಮಳೆಬಂದು ತಂಪಾಗಿ
ಸಂತೋಷ ಹೆಚ್ಚಾಗಿ ನವಿಲೊಂದು ಹುಚ್ಚಾಗಿ
ಕುಣಿದಾಗ ಸೊಗಸಾಗಿ ನಮಗಾಗ ಚಳಿಯಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ಶ್ರಾವಣ ಮಾಸ ಬಂದಾಗ ಆನಂದ ತಂದಾಗ...
ರಚನೆ: ಚಿ.ಉದಯಶಂಕರ್
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್ ಮತ್ತು ವಾಣಿ ಜಯರಾಮ್
ಶ್ರಾವಣ ಮಾಸ ಬಂದಾಗ ಆನಂದ ತಂದಾಗ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ನೀ ನನ್ನ ಜೊತೆಯಾಗಿ ಇರುವಾಗ ಹಿತವಾಗಿ
ಬಿಸಿಲೆಲ್ಲ ತಂಪಾಗಿ ಬೆಳದಿಂಗಳಂತಾಗಿ
ಮಾತೆಲ್ಲ ಹಾಡಾಗಿ ಆ ಹಾಡು ಇಂಪಾಗಿ
ಯುಗವೊಂದು ದಿನವಾಗಿ ಕ್ಷಣವಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ಶ್ರಾವಣ ಮಾಸ ಬಂದಾಗ ಆನಂದ ತಂದಾಗ...
ಮುಗಿಲೆಲ್ಲ ಕಪ್ಪಾಗಿ ಮಿಂಚಿಂದ ಬೆಳಕಾಗಿ
ಗುಡುಗಿಂದ ಸದ್ದಾಗಿ ಮಳೆಬಂದು ತಂಪಾಗಿ
ಸಂತೋಷ ಹೆಚ್ಚಾಗಿ ನವಿಲೊಂದು ಹುಚ್ಚಾಗಿ
ಕುಣಿದಾಗ ಸೊಗಸಾಗಿ ನಮಗಾಗ ಚಳಿಯಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ಶ್ರಾವಣ ಮಾಸ ಬಂದಾಗ ಆನಂದ ತಂದಾಗ...
Labels:
ಎಂ.ರಂಗರಾವ್,
ಚಿ.ಉದಯಶಂಕರ್,
ಚಿತ್ರ ಗೀತೆ,
ಡಾ. ರಾಜ್ ಕುಮಾರ್,
ವಾಣಿ ಜಯರಾಮ್
Subscribe to:
Posts (Atom)